September 6, 2026
ಜಿಲ್ಲಾ ಸುದ್ದಿರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಸಚಿವರಾದ ವಿ ಸೋಮಣ್ಣ ಬೇಟಿ

ಬೆಳ್ತಂಗಡಿ:ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ. ಸೋಮಣ್ಣ ಜುಲೈ 17 ಕ್ಕೆ (ನಾಳೆ) ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಮಂಜುನಾಥೇಶ್ವರ ಕಲಾಭವನದಲ್ಲಿ ಸಭೆ ನಡೆಯಲಿದೆ

ನಂತರ ಚಿಕ್ಕಮಗಳೂರು ಸರ್ಕಿಟ್ ಹೌಸ್ ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಕೆಲಸ ಹಾಗೂ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣ ವೀಕ್ಷಿಸಲಿದ್ದಾರೆ.ನಂತರ ಜನಪ್ರತಿನಿಧಿಗಳೊಂದಿಗೆ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಲಿದ್ದಾರೆ.

Related posts

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya
error: Content is protected !!