ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಬೆಳ್ತಂಗಡಿ: ಗುರುವಾಯನಕೆರೆಯಿಂದ ಅಳದಂಗಡಿ ನಾವರ ತನಕ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ವಾಗಿ ವರ್ಷ ಪೂರ್ತಿ ಆಗುವ ಮೊದಲೇ( ಶಕ್ತಿ ನಗರ) ಪೊಟ್ಟುಕೆರೆ ಸರ್ಕಲ್ ನ ಸ್ವಲ್ಪ ಮುಂದೆ ರಸ್ತೆ ಮದ್ಯೆ ಅಪಾಯಕಾರಿ ಹೊಂಡ ಕಂಡು ಬಂದಿದೆ.


ಕೇವಲ ರಸ್ತೆ ಅಗಲೀಕರಣ ವಾಗಿದ್ದು ಮಾತ್ರ ಆದರೆ ಡಾಮಾರೀಕರಣ ಅಷ್ಟು ತೃಪ್ತಿಕರವಾಗಿಲ್ಲ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

Leave a Comment

error: Content is protected !!