July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

ಬೆಳ್ತಂಗಡಿ: ಗುರುವಾಯನಕೆರೆಯಿಂದ ಅಳದಂಗಡಿ ನಾವರ ತನಕ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ವಾಗಿ ವರ್ಷ ಪೂರ್ತಿ ಆಗುವ ಮೊದಲೇ( ಶಕ್ತಿ ನಗರ) ಪೊಟ್ಟುಕೆರೆ ಸರ್ಕಲ್ ನ ಸ್ವಲ್ಪ ಮುಂದೆ ರಸ್ತೆ ಮದ್ಯೆ ಅಪಾಯಕಾರಿ ಹೊಂಡ ಕಂಡು ಬಂದಿದೆ.


ಕೇವಲ ರಸ್ತೆ ಅಗಲೀಕರಣ ವಾಗಿದ್ದು ಮಾತ್ರ ಆದರೆ ಡಾಮಾರೀಕರಣ ಅಷ್ಟು ತೃಪ್ತಿಕರವಾಗಿಲ್ಲ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

Related posts

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!