26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

ಬೆಳ್ತಂಗಡಿ: ಗುರುವಾಯನಕೆರೆಯಿಂದ ಅಳದಂಗಡಿ ನಾವರ ತನಕ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ವಾಗಿ ವರ್ಷ ಪೂರ್ತಿ ಆಗುವ ಮೊದಲೇ( ಶಕ್ತಿ ನಗರ) ಪೊಟ್ಟುಕೆರೆ ಸರ್ಕಲ್ ನ ಸ್ವಲ್ಪ ಮುಂದೆ ರಸ್ತೆ ಮದ್ಯೆ ಅಪಾಯಕಾರಿ ಹೊಂಡ ಕಂಡು ಬಂದಿದೆ.


ಕೇವಲ ರಸ್ತೆ ಅಗಲೀಕರಣ ವಾಗಿದ್ದು ಮಾತ್ರ ಆದರೆ ಡಾಮಾರೀಕರಣ ಅಷ್ಟು ತೃಪ್ತಿಕರವಾಗಿಲ್ಲ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

Related posts

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!