25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

ಬೆಳ್ತಂಗಡಿ: ಗುರುವಾಯನಕೆರೆಯಿಂದ ಅಳದಂಗಡಿ ನಾವರ ತನಕ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ವಾಗಿ ವರ್ಷ ಪೂರ್ತಿ ಆಗುವ ಮೊದಲೇ( ಶಕ್ತಿ ನಗರ) ಪೊಟ್ಟುಕೆರೆ ಸರ್ಕಲ್ ನ ಸ್ವಲ್ಪ ಮುಂದೆ ರಸ್ತೆ ಮದ್ಯೆ ಅಪಾಯಕಾರಿ ಹೊಂಡ ಕಂಡು ಬಂದಿದೆ.


ಕೇವಲ ರಸ್ತೆ ಅಗಲೀಕರಣ ವಾಗಿದ್ದು ಮಾತ್ರ ಆದರೆ ಡಾಮಾರೀಕರಣ ಅಷ್ಟು ತೃಪ್ತಿಕರವಾಗಿಲ್ಲ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

Related posts

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಲಾಯಿಲ ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕ ಮತ್ತು ಸವಣಾಲು ಹಿತ್ತಿಲಪೇಲ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವಿಸ್ತೃತ ವರದಿ ಸಲ್ಲಿಕೆ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಜಲಮರುಪೂರಣ ಮಾಹಿತಿ ಮತ್ತು ಜಾಗೃತಿ: ದೇವಜಲ ನಮ್ಮೆಲ್ಲರ ಜೀವಜಲ; ವಂ.ಫಾ ವಾಲ್ಟರ್ ಡಿಮೆಲ್ಲೊ : ಬೋರ್ ವೆಲ್ ಜಲ ಮರುಪೂರಣದ ಮೂಲಕ 3 ತಿಂಗಳಿನಲ್ಲಿ ದಾಖಲೆಯ 28.6 ಲಕ್ಷ ಲೀಟರ್ ನೀರು ಭೂಗರ್ಭಕ್ಕೆ- ತಾಲೂಕಿನಲ್ಲಿಯೇ ಪ್ರಪ್ರಥಮ ಐತಿಹಾಸಿಕ ದಾಖಲೆ

Suddi Udaya

ಬೆಳ್ತಂಗಡಿ: ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ

Suddi Udaya
error: Content is protected !!