July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್)ವನ್ನು ವಾಸ್ತುಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರು ಭಕ್ತಿಪೂರ್ವಕವಾಗಿ ಸಮರ್ಪಿಸಿದರು . ‘

ಸುಂದರ ಆಚಾರ್ಯ ಮಡೆಂಜಿಮಾರು ರವರನ್ನು ಕ್ಷೇತ್ರದ ವತಿಯಿಂದ ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರು, ಕ್ಷೇತ್ರ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶ್ರೀರಂಗ ಮಯ್ಯ, ಸೋಮನಾಥ ಬಂಗೇರ ವರ್ಪಾಳೆ, ಹರೀಶ್ ಆಚಾರ್ಯ, ಮಂಜುನಾಥ ಆಚಾರ್ಯ, ಆನಂದ ಆಚಾರ್ಯ, ಹರೀಶ್ ಕುಲಾಲ್,ಆನಂದ ಪೂಜಾರಿ ಬರಾಯ ಹಾಗೂ ಕ್ಷೇತ್ರ ಭಕ್ತಾಧಿಗಳು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya
error: Content is protected !!