23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್)ವನ್ನು ವಾಸ್ತುಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರು ಭಕ್ತಿಪೂರ್ವಕವಾಗಿ ಸಮರ್ಪಿಸಿದರು . ‘

ಸುಂದರ ಆಚಾರ್ಯ ಮಡೆಂಜಿಮಾರು ರವರನ್ನು ಕ್ಷೇತ್ರದ ವತಿಯಿಂದ ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರು, ಕ್ಷೇತ್ರ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶ್ರೀರಂಗ ಮಯ್ಯ, ಸೋಮನಾಥ ಬಂಗೇರ ವರ್ಪಾಳೆ, ಹರೀಶ್ ಆಚಾರ್ಯ, ಮಂಜುನಾಥ ಆಚಾರ್ಯ, ಆನಂದ ಆಚಾರ್ಯ, ಹರೀಶ್ ಕುಲಾಲ್,ಆನಂದ ಪೂಜಾರಿ ಬರಾಯ ಹಾಗೂ ಕ್ಷೇತ್ರ ಭಕ್ತಾಧಿಗಳು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!