24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ಇವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಉಪಾಧ್ಯಕ್ಷರಾಗಿ ವಿಜಯ್ ಕುಮಾರ್ ಜೈನ್ ಅಳದಂಗಡಿ, ಜೊತೆ ಕಾರ್ಯದರ್ಶಿಗಳಾಗಿ ಮಮತಾ ಸವಣಾಲು, ಶ್ರೀನಿಶಾ ಮತ್ತು ಸಂತೋಷ್ ಮುಂಡೂರು, ಪ್ರಚಾರ ಮತ್ತು ಪ್ರಸರಣ ಉಸ್ತುವಾರಿಯಾಗಿ ಅಚ್ಚು ಮುಂಡಾಜೆ, ಸಂಘಟನಾ ಉಸ್ತುವಾರಿಯಾಗಿ ಆರ್ಯನ್ (ರವಿಚಂದ್ರ) ಸವಣಾಲು, ಚುಟುಕು ಕವಿಗೋಷ್ಠಿಗಳ ಆಯೋಜನಾ ಉಸ್ತುವಾರಿಯಾಗಿ ಸುಶಾಂತ್ ಪೂಜಾರಿ ಕನ್ನಡಿಕಟ್ಟೆ ಹಾಗೂ ವಿದ್ಯಾಶ್ರೀ ಎಸ್ ಅಡೂರು ಮುಂಡಾಜೆ, ಹೊರರಾಜ್ಯ ಪ್ರಚಾರ ಉಸ್ತುವಾರಿಯಾಗಿ ಕುಮುದಾ ಡಿ ಶೆಟ್ಟಿ ಮೊಗೆರೋಡಿ,
ಗೌರವ ಸಲಹೆಗಾರರಾಗಿ ಹರೀಶ್ (ಹಸು ಒಡ್ಡಂಬೆಟ್ಟು) ಸುಲಾಯ ಒಡ್ಡಂಬೆಟ್ಟು ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದ.ಕ ಜಿಲ್ಲೆ, ಕಾ. ವೀ ಕೃಷ್ಣದಾಸ್ ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಇರಾ ನೇಮು ಪೂಜಾರಿ ಗೌರವಾದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಇವರು ಆಯ್ಕೆಯಾಗಿದ್ದಾರೆ.

Related posts

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!