38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ಇವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಉಪಾಧ್ಯಕ್ಷರಾಗಿ ವಿಜಯ್ ಕುಮಾರ್ ಜೈನ್ ಅಳದಂಗಡಿ, ಜೊತೆ ಕಾರ್ಯದರ್ಶಿಗಳಾಗಿ ಮಮತಾ ಸವಣಾಲು, ಶ್ರೀನಿಶಾ ಮತ್ತು ಸಂತೋಷ್ ಮುಂಡೂರು, ಪ್ರಚಾರ ಮತ್ತು ಪ್ರಸರಣ ಉಸ್ತುವಾರಿಯಾಗಿ ಅಚ್ಚು ಮುಂಡಾಜೆ, ಸಂಘಟನಾ ಉಸ್ತುವಾರಿಯಾಗಿ ಆರ್ಯನ್ (ರವಿಚಂದ್ರ) ಸವಣಾಲು, ಚುಟುಕು ಕವಿಗೋಷ್ಠಿಗಳ ಆಯೋಜನಾ ಉಸ್ತುವಾರಿಯಾಗಿ ಸುಶಾಂತ್ ಪೂಜಾರಿ ಕನ್ನಡಿಕಟ್ಟೆ ಹಾಗೂ ವಿದ್ಯಾಶ್ರೀ ಎಸ್ ಅಡೂರು ಮುಂಡಾಜೆ, ಹೊರರಾಜ್ಯ ಪ್ರಚಾರ ಉಸ್ತುವಾರಿಯಾಗಿ ಕುಮುದಾ ಡಿ ಶೆಟ್ಟಿ ಮೊಗೆರೋಡಿ,
ಗೌರವ ಸಲಹೆಗಾರರಾಗಿ ಹರೀಶ್ (ಹಸು ಒಡ್ಡಂಬೆಟ್ಟು) ಸುಲಾಯ ಒಡ್ಡಂಬೆಟ್ಟು ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದ.ಕ ಜಿಲ್ಲೆ, ಕಾ. ವೀ ಕೃಷ್ಣದಾಸ್ ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಇರಾ ನೇಮು ಪೂಜಾರಿ ಗೌರವಾದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಇವರು ಆಯ್ಕೆಯಾಗಿದ್ದಾರೆ.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!