23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ಇವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಉಪಾಧ್ಯಕ್ಷರಾಗಿ ವಿಜಯ್ ಕುಮಾರ್ ಜೈನ್ ಅಳದಂಗಡಿ, ಜೊತೆ ಕಾರ್ಯದರ್ಶಿಗಳಾಗಿ ಮಮತಾ ಸವಣಾಲು, ಶ್ರೀನಿಶಾ ಮತ್ತು ಸಂತೋಷ್ ಮುಂಡೂರು, ಪ್ರಚಾರ ಮತ್ತು ಪ್ರಸರಣ ಉಸ್ತುವಾರಿಯಾಗಿ ಅಚ್ಚು ಮುಂಡಾಜೆ, ಸಂಘಟನಾ ಉಸ್ತುವಾರಿಯಾಗಿ ಆರ್ಯನ್ (ರವಿಚಂದ್ರ) ಸವಣಾಲು, ಚುಟುಕು ಕವಿಗೋಷ್ಠಿಗಳ ಆಯೋಜನಾ ಉಸ್ತುವಾರಿಯಾಗಿ ಸುಶಾಂತ್ ಪೂಜಾರಿ ಕನ್ನಡಿಕಟ್ಟೆ ಹಾಗೂ ವಿದ್ಯಾಶ್ರೀ ಎಸ್ ಅಡೂರು ಮುಂಡಾಜೆ, ಹೊರರಾಜ್ಯ ಪ್ರಚಾರ ಉಸ್ತುವಾರಿಯಾಗಿ ಕುಮುದಾ ಡಿ ಶೆಟ್ಟಿ ಮೊಗೆರೋಡಿ,
ಗೌರವ ಸಲಹೆಗಾರರಾಗಿ ಹರೀಶ್ (ಹಸು ಒಡ್ಡಂಬೆಟ್ಟು) ಸುಲಾಯ ಒಡ್ಡಂಬೆಟ್ಟು ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದ.ಕ ಜಿಲ್ಲೆ, ಕಾ. ವೀ ಕೃಷ್ಣದಾಸ್ ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಇರಾ ನೇಮು ಪೂಜಾರಿ ಗೌರವಾದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಇವರು ಆಯ್ಕೆಯಾಗಿದ್ದಾರೆ.

Related posts

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya
error: Content is protected !!