22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ಇವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಉಪಾಧ್ಯಕ್ಷರಾಗಿ ವಿಜಯ್ ಕುಮಾರ್ ಜೈನ್ ಅಳದಂಗಡಿ, ಜೊತೆ ಕಾರ್ಯದರ್ಶಿಗಳಾಗಿ ಮಮತಾ ಸವಣಾಲು, ಶ್ರೀನಿಶಾ ಮತ್ತು ಸಂತೋಷ್ ಮುಂಡೂರು, ಪ್ರಚಾರ ಮತ್ತು ಪ್ರಸರಣ ಉಸ್ತುವಾರಿಯಾಗಿ ಅಚ್ಚು ಮುಂಡಾಜೆ, ಸಂಘಟನಾ ಉಸ್ತುವಾರಿಯಾಗಿ ಆರ್ಯನ್ (ರವಿಚಂದ್ರ) ಸವಣಾಲು, ಚುಟುಕು ಕವಿಗೋಷ್ಠಿಗಳ ಆಯೋಜನಾ ಉಸ್ತುವಾರಿಯಾಗಿ ಸುಶಾಂತ್ ಪೂಜಾರಿ ಕನ್ನಡಿಕಟ್ಟೆ ಹಾಗೂ ವಿದ್ಯಾಶ್ರೀ ಎಸ್ ಅಡೂರು ಮುಂಡಾಜೆ, ಹೊರರಾಜ್ಯ ಪ್ರಚಾರ ಉಸ್ತುವಾರಿಯಾಗಿ ಕುಮುದಾ ಡಿ ಶೆಟ್ಟಿ ಮೊಗೆರೋಡಿ,
ಗೌರವ ಸಲಹೆಗಾರರಾಗಿ ಹರೀಶ್ (ಹಸು ಒಡ್ಡಂಬೆಟ್ಟು) ಸುಲಾಯ ಒಡ್ಡಂಬೆಟ್ಟು ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದ.ಕ ಜಿಲ್ಲೆ, ಕಾ. ವೀ ಕೃಷ್ಣದಾಸ್ ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಇರಾ ನೇಮು ಪೂಜಾರಿ ಗೌರವಾದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಇವರು ಆಯ್ಕೆಯಾಗಿದ್ದಾರೆ.

Related posts

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya
error: Content is protected !!