24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ಇವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಉಪಾಧ್ಯಕ್ಷರಾಗಿ ವಿಜಯ್ ಕುಮಾರ್ ಜೈನ್ ಅಳದಂಗಡಿ, ಜೊತೆ ಕಾರ್ಯದರ್ಶಿಗಳಾಗಿ ಮಮತಾ ಸವಣಾಲು, ಶ್ರೀನಿಶಾ ಮತ್ತು ಸಂತೋಷ್ ಮುಂಡೂರು, ಪ್ರಚಾರ ಮತ್ತು ಪ್ರಸರಣ ಉಸ್ತುವಾರಿಯಾಗಿ ಅಚ್ಚು ಮುಂಡಾಜೆ, ಸಂಘಟನಾ ಉಸ್ತುವಾರಿಯಾಗಿ ಆರ್ಯನ್ (ರವಿಚಂದ್ರ) ಸವಣಾಲು, ಚುಟುಕು ಕವಿಗೋಷ್ಠಿಗಳ ಆಯೋಜನಾ ಉಸ್ತುವಾರಿಯಾಗಿ ಸುಶಾಂತ್ ಪೂಜಾರಿ ಕನ್ನಡಿಕಟ್ಟೆ ಹಾಗೂ ವಿದ್ಯಾಶ್ರೀ ಎಸ್ ಅಡೂರು ಮುಂಡಾಜೆ, ಹೊರರಾಜ್ಯ ಪ್ರಚಾರ ಉಸ್ತುವಾರಿಯಾಗಿ ಕುಮುದಾ ಡಿ ಶೆಟ್ಟಿ ಮೊಗೆರೋಡಿ,
ಗೌರವ ಸಲಹೆಗಾರರಾಗಿ ಹರೀಶ್ (ಹಸು ಒಡ್ಡಂಬೆಟ್ಟು) ಸುಲಾಯ ಒಡ್ಡಂಬೆಟ್ಟು ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದ.ಕ ಜಿಲ್ಲೆ, ಕಾ. ವೀ ಕೃಷ್ಣದಾಸ್ ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಇರಾ ನೇಮು ಪೂಜಾರಿ ಗೌರವಾದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಇವರು ಆಯ್ಕೆಯಾಗಿದ್ದಾರೆ.

Related posts

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

Suddi Udaya

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya
error: Content is protected !!