25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

ಮಡಂತ್ಯಾರು ವಲಯದ ಮಾಲಾಡಿ ಗ್ರಾಮದ ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಒಂದು ಲಕ್ಷ ಮಂಜೂರು ಆಗಿದ್ದು ಮಂಜೂರುರಾತಿ ಪತ್ರವನ್ನು ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿನ್ಸೆಂಟ್ ಪಾಯಸ್ ಸಮಿತಿಯವರಿಗೆ ವಿತರಣೆ ಮಾಡಿದ್ದರು.

ಈ ಸಂದರ್ಭದಲ್ಲಿ ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಪದ್ಮನಾಭ ಸಾಲ್ಯಾನ್, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಬೆನೆಡಿಕ್ಟ್, ಸಮಿತಿ ಅಧ್ಯಕ್ಷ ಆಲ್ಬರ್ಟ್ ಡಿಸೋಜಾ, ಉಪಾಧ್ಯಕ್ಷ ಗಣೇಶ್ ಪ್ರಭು ,ಕಾರ್ಯದರ್ಶಿ ಹರೀಶ್ ಪ್ರಭು ಮತ್ತು ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತಕುಮಾರ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya
error: Content is protected !!