22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಇಳಂತಿಲ ಗ್ರಾಮ ಪಂಚಾಯತ್, ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ ಜು.16 ರಂದು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.


ಇಲಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಲಿ ಎಂದರು.

ಪಂಚಾಯಿತಿ ಉಪಾಧ್ಯಕ್ಷೆ ಸವಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಕಾರ್ಯದರ್ಶಿ ವಿಜಯ
ಡಾ. ಪ್ರಜ್ಞ, ಪಂಚಾಯಿತಿ ಸದಸ್ಯರು ಉಪಸಿತರಿದ್ದರು.

Related posts

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya
error: Content is protected !!