April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಕಲ್ಲೇರಿ : ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಕಲ್ಲೇರಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಶ್ರೀದೇವಿ ಅಣವು ಕಾಂಪ್ಲೆಕ್ಸ್ ಕಲ್ಲೇರಿಯಲ್ಲಿ ಜು. 14 ರಂದು ಶುಭಾರಂಭಗೊಂಡಿತು.

ಸಮಾರಂಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ತಣ್ಣೀರುಪoತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಎಂ, ಬೆಳ್ತಂಗಡಿ ತಾಲೂಕು ಆರೋಗ್ಯಧಿಕಾರಿ ಡಾ.ಸೌಜನ್ಯ, ಉಪ್ಪಿನಂಗಡಿ ಸಮುದಾಯ ಅರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಕೃಷ್ಣಾನoದ ಕೆ, ತಣ್ಣೀರುಪoತ ಸಿ.ಏ. ಬ್ಯಾಂಕ್ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಪದ್ಮುಂಜ ಸಿ. ಏ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ತಣ್ಣೀರುಪoತ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯವಿಕ್ರಂ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಸಾಮ್ರಾಟ್, ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನೆಯ ಮಾಜಿ ನೋಡಲ್ ಅಧಿಕಾರಿ ಡಾ. ಅನಿಲ್ ದೀಪಕ್ ಶೆಟ್ಟಿ, ತಣ್ಣೀರುಪoತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜಯರಾಜ್ ಹೆಗ್ಡೆ ಪುತ್ತಿಲ ಗುತ್ತು, ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡ ಮುಗೆರೋಡಿ, ಉಪ್ಪಿನಂಗಡಿ ವೇದಶಂಕರ ನಗರ ಶ್ರೀರಾಮ ಶಾಲೆಯ ಅಧ್ಯಕ್ಷರಾದ ಸುನಿಲ್ ಗೌಡ ಅಣವು ಉಪಸ್ಥಿತರಿದ್ದರು.


ಮಾಲಕರಾದ ವಿದ್ಯಾಧರ ಜೈನ್ ಪದ್ಮವಿದ್ಯಾ ಉಪ್ಪಿನಂಗಡಿ ಮತ್ತು ಮನೆಯವರು ಬಂದoತಹ ಅತಿಥಿ ಅಭ್ಯಾಗತರನ್ನು ಉಪಚರಿಸಿ, ಸತ್ಕರಿಸಿದರು. ಕಡಿಮೆ ಬೆಲೆಯಲ್ಲಿ ಎಲ್ಲಾ ಔಷಧಿಗಳು ಲಭ್ಯವಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ಮಾಲಕರು ತಿಳಿಸಿದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!