25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಕಲ್ಲೇರಿ : ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಕಲ್ಲೇರಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಶ್ರೀದೇವಿ ಅಣವು ಕಾಂಪ್ಲೆಕ್ಸ್ ಕಲ್ಲೇರಿಯಲ್ಲಿ ಜು. 14 ರಂದು ಶುಭಾರಂಭಗೊಂಡಿತು.

ಸಮಾರಂಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ತಣ್ಣೀರುಪoತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಎಂ, ಬೆಳ್ತಂಗಡಿ ತಾಲೂಕು ಆರೋಗ್ಯಧಿಕಾರಿ ಡಾ.ಸೌಜನ್ಯ, ಉಪ್ಪಿನಂಗಡಿ ಸಮುದಾಯ ಅರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಕೃಷ್ಣಾನoದ ಕೆ, ತಣ್ಣೀರುಪoತ ಸಿ.ಏ. ಬ್ಯಾಂಕ್ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಪದ್ಮುಂಜ ಸಿ. ಏ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ತಣ್ಣೀರುಪoತ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯವಿಕ್ರಂ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಸಾಮ್ರಾಟ್, ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನೆಯ ಮಾಜಿ ನೋಡಲ್ ಅಧಿಕಾರಿ ಡಾ. ಅನಿಲ್ ದೀಪಕ್ ಶೆಟ್ಟಿ, ತಣ್ಣೀರುಪoತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜಯರಾಜ್ ಹೆಗ್ಡೆ ಪುತ್ತಿಲ ಗುತ್ತು, ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡ ಮುಗೆರೋಡಿ, ಉಪ್ಪಿನಂಗಡಿ ವೇದಶಂಕರ ನಗರ ಶ್ರೀರಾಮ ಶಾಲೆಯ ಅಧ್ಯಕ್ಷರಾದ ಸುನಿಲ್ ಗೌಡ ಅಣವು ಉಪಸ್ಥಿತರಿದ್ದರು.


ಮಾಲಕರಾದ ವಿದ್ಯಾಧರ ಜೈನ್ ಪದ್ಮವಿದ್ಯಾ ಉಪ್ಪಿನಂಗಡಿ ಮತ್ತು ಮನೆಯವರು ಬಂದoತಹ ಅತಿಥಿ ಅಭ್ಯಾಗತರನ್ನು ಉಪಚರಿಸಿ, ಸತ್ಕರಿಸಿದರು. ಕಡಿಮೆ ಬೆಲೆಯಲ್ಲಿ ಎಲ್ಲಾ ಔಷಧಿಗಳು ಲಭ್ಯವಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ಮಾಲಕರು ತಿಳಿಸಿದರು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya
error: Content is protected !!