ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

Updated on:

ಪದ್ಮುಂಜ : ಭಾರತೀಯ ಭೂ ಸೇನೆಯಲ್ಲಿ 20 ವರ್ಷಗಳ ಕಾಲ ಸೇವೆಸಲ್ಲಿಸಿ ಸೇವೆಯಿಂದ ನಿವೃತ್ತಿ ಹೊಂದಿದ ಪದ್ಮುಂಜ ಗಣೇಶ್ ಶೆಟ್ಟಿ ಇವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದ್ಮುಂಜ ಘಟಕದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕಾರ, ಉದ್ಯಮಿ ಕಿರಣ್ಉಪಸ್ಥಿತರಿದ್ದರು.

Leave a Comment

error: Content is protected !!