30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

ಪದ್ಮುಂಜ : ‘ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದ್ಮುಂಜ ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಜು. 14 ರಂದು ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ಬೆಂಗಳೂರು ಯುವ ಉದ್ಯಮಿ ಕಿರಣ್‌ಚಂದ್ರ ಡಿ., ಪುಷ್ಪಗಿರಿ , ಉಪ್ಪಿನಂಗಡಿ ವಿಶ್ವ ಹಿಂದೂ ಪರಿಷತ್ ಪ್ರಖಂಡ ಕಾರ್ಯದರ್ಶಿ ರಾಜಶೇಖರ, ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅಧ್ಯಕ್ಷ ದಿನೇಶ್‌ ಶೆಟ್ಟಿ, ಮಲೆಂಗಲ್ಲು ,ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಯನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳಾದ ಉರುವಾಲು ವೀರ ಸಾವರ್ಕರ್ ಬ್ರಿಗೇಡ್‌, ನವ ಕೇಸರಿ ಮಲೆಂಗಲ್ಲು, ಕಣಿಯೂರು ಯುವ ಕೇಸರಿ, ಪದ್ಮುಂಜ ಸಿ.ಎ. ಬ್ಯಾಂಕ್, ಅಡೆಂಜ ಜ್ಞಾನ ಜ್ಯೋತಿ ಫ್ರೆಂಡ್ಸ್, ಪದ್ಮುಂಜ ಹಾಲು ಉತ್ಪಾದಕರ ಸಂಘ, ಕಣಿಯೂರು ಶ್ರೀ ಮಹಮ್ಮಾಯಿ ದೇವಸ್ಥಾನ ಟ್ರಸ್ಟ್ , ಪದ್ಮುಂಜ ಸಹರಾ ಫ್ರೆಂಡ್ಸ್, ಬಂದಾರು ರಾಮನಗರ ಜೈ ಶ್ರೀ ರಾಮ್ ಗೆಳೆಯರ ಬಳಗ ಸಹಕರಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya
error: Content is protected !!