37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸಿರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ಮನವಿ ಸಲ್ಲಿಸಿದರು.

ಈ ವೇಳೆ ಕೊಯ್ಯುರು ಉಣ್ಣಾಲು ಮಸೀದಿಯ ಮದರಸ ಕಟ್ಟಡಕ್ಕೆ ಅನುದಾನವನ್ನು ಮತ್ತು ಉಣ್ಣಾಲು ಬರೆಯದಡ್ಡ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ರಕ್ಷಿತ್ ಶಿವರಾಂ ಅವರ ಮುಖಾಂತರ ಮನವಿಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಮಾವಿನಕಟ್ಟೆ ,ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಗೌಡ ಪಾಂಬೇಲು ,ಲತೀಫ್ ಉಣ್ಣಾಲು, ಸಲೀಂ ಪಾತ್ರಳ,ಸಿದ್ದೀಕ್ ಎಂ.ಎಸ್. ಮಲೆಬೆಟ್ಟು ಉಪಸ್ಥಿತರಿದರು.

Related posts

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಅಳದಂಗಡಿ ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya
error: Content is protected !!