July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸಿರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ಮನವಿ ಸಲ್ಲಿಸಿದರು.

ಈ ವೇಳೆ ಕೊಯ್ಯುರು ಉಣ್ಣಾಲು ಮಸೀದಿಯ ಮದರಸ ಕಟ್ಟಡಕ್ಕೆ ಅನುದಾನವನ್ನು ಮತ್ತು ಉಣ್ಣಾಲು ಬರೆಯದಡ್ಡ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ರಕ್ಷಿತ್ ಶಿವರಾಂ ಅವರ ಮುಖಾಂತರ ಮನವಿಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಮಾವಿನಕಟ್ಟೆ ,ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಗೌಡ ಪಾಂಬೇಲು ,ಲತೀಫ್ ಉಣ್ಣಾಲು, ಸಲೀಂ ಪಾತ್ರಳ,ಸಿದ್ದೀಕ್ ಎಂ.ಎಸ್. ಮಲೆಬೆಟ್ಟು ಉಪಸ್ಥಿತರಿದರು.

Related posts

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya
error: Content is protected !!