23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸಿರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ಮನವಿ ಸಲ್ಲಿಸಿದರು.

ಈ ವೇಳೆ ಕೊಯ್ಯುರು ಉಣ್ಣಾಲು ಮಸೀದಿಯ ಮದರಸ ಕಟ್ಟಡಕ್ಕೆ ಅನುದಾನವನ್ನು ಮತ್ತು ಉಣ್ಣಾಲು ಬರೆಯದಡ್ಡ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ರಕ್ಷಿತ್ ಶಿವರಾಂ ಅವರ ಮುಖಾಂತರ ಮನವಿಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಮಾವಿನಕಟ್ಟೆ ,ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಗೌಡ ಪಾಂಬೇಲು ,ಲತೀಫ್ ಉಣ್ಣಾಲು, ಸಲೀಂ ಪಾತ್ರಳ,ಸಿದ್ದೀಕ್ ಎಂ.ಎಸ್. ಮಲೆಬೆಟ್ಟು ಉಪಸ್ಥಿತರಿದರು.

Related posts

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!