ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸಿರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ಮನವಿ ಸಲ್ಲಿಸಿದರು.

ಈ ವೇಳೆ ಕೊಯ್ಯುರು ಉಣ್ಣಾಲು ಮಸೀದಿಯ ಮದರಸ ಕಟ್ಟಡಕ್ಕೆ ಅನುದಾನವನ್ನು ಮತ್ತು ಉಣ್ಣಾಲು ಬರೆಯದಡ್ಡ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ರಕ್ಷಿತ್ ಶಿವರಾಂ ಅವರ ಮುಖಾಂತರ ಮನವಿಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಮಾವಿನಕಟ್ಟೆ ,ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಗೌಡ ಪಾಂಬೇಲು ,ಲತೀಫ್ ಉಣ್ಣಾಲು, ಸಲೀಂ ಪಾತ್ರಳ,ಸಿದ್ದೀಕ್ ಎಂ.ಎಸ್. ಮಲೆಬೆಟ್ಟು ಉಪಸ್ಥಿತರಿದರು.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!