27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

ಬೆಂಗಳೂರು: ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿದೆ.

ರಾಜ್ಯದ 61 ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಪರಿಶಿಷ್ಟ ಜಾತಿ ತಲಾ 5, ಪರಿಶಿಷ್ಟ ಜಾತಿ ಮಹಿಳೆ ತಲಾ 5, ಪರಿಶಿಷ್ಟ ಪಂಗಡ ತಲಾ 2. ಎಸ್‌ಟಿ ಮಹಿಳೆ ತಲಾ 2, ಬಿಸಿಎ ತಲಾ 7. ಬಿಸಿಎ ಮಹಿಳೆ ತಲಾ 6, ಬಿಸಿಬಿ ತಲಾ2, ಬಿಸಿಬಿ ಮಹಿಳೆ ತಲಾ 1, ಸಾಮಾನ್ಯ ತಲಾ 16. ಸಾಮಾನ್ಯ ಮಹಿಳೆ ತಲಾ 15 ಸ್ಥಾನಗಳನ್ನು ಮೀಸಲಿರಿಸಲಾಗುತ್ತದೆ.

ರಾಜ್ಯದ 123 ಪುರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ತಲಾ 11, ಎಸ್‌ಸಿ ಮಹಿಳೆಗೆ ತಲಾ 10, ಎಸ್‌ಟಿ ತಲಾ 5, ಎಸ್‌ಟಿ ಮಹಿಳೆ ತಲಾ 4, బిసిఎ ತಲಾ 12, ಬಿಸಿಎ ಮಹಿಳಾ ತಲಾ 12. ಬಿಸಿಬಿ ತಲಾ 3. బిసిబి ಮಹಿಳಾ ತಲಾ 3, ಸಾಮಾನ್ಯ ತಲಾ 31, ಸಾಮಾನ್ಯ ಮಹಿಳೆ ತಲಾ 31 ಸ್ಥಾನಗಳನ್ನು ಮೀಸಲಿಡಲಾಗುತ್ತದೆ

Related posts

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya
error: Content is protected !!