24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

ಬೆಂಗಳೂರು: ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿದೆ.

ರಾಜ್ಯದ 61 ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಪರಿಶಿಷ್ಟ ಜಾತಿ ತಲಾ 5, ಪರಿಶಿಷ್ಟ ಜಾತಿ ಮಹಿಳೆ ತಲಾ 5, ಪರಿಶಿಷ್ಟ ಪಂಗಡ ತಲಾ 2. ಎಸ್‌ಟಿ ಮಹಿಳೆ ತಲಾ 2, ಬಿಸಿಎ ತಲಾ 7. ಬಿಸಿಎ ಮಹಿಳೆ ತಲಾ 6, ಬಿಸಿಬಿ ತಲಾ2, ಬಿಸಿಬಿ ಮಹಿಳೆ ತಲಾ 1, ಸಾಮಾನ್ಯ ತಲಾ 16. ಸಾಮಾನ್ಯ ಮಹಿಳೆ ತಲಾ 15 ಸ್ಥಾನಗಳನ್ನು ಮೀಸಲಿರಿಸಲಾಗುತ್ತದೆ.

ರಾಜ್ಯದ 123 ಪುರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ತಲಾ 11, ಎಸ್‌ಸಿ ಮಹಿಳೆಗೆ ತಲಾ 10, ಎಸ್‌ಟಿ ತಲಾ 5, ಎಸ್‌ಟಿ ಮಹಿಳೆ ತಲಾ 4, బిసిఎ ತಲಾ 12, ಬಿಸಿಎ ಮಹಿಳಾ ತಲಾ 12. ಬಿಸಿಬಿ ತಲಾ 3. బిసిబి ಮಹಿಳಾ ತಲಾ 3, ಸಾಮಾನ್ಯ ತಲಾ 31, ಸಾಮಾನ್ಯ ಮಹಿಳೆ ತಲಾ 31 ಸ್ಥಾನಗಳನ್ನು ಮೀಸಲಿಡಲಾಗುತ್ತದೆ

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya
error: Content is protected !!