25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

ಬೆಂಗಳೂರು: ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿದೆ.

ರಾಜ್ಯದ 61 ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಪರಿಶಿಷ್ಟ ಜಾತಿ ತಲಾ 5, ಪರಿಶಿಷ್ಟ ಜಾತಿ ಮಹಿಳೆ ತಲಾ 5, ಪರಿಶಿಷ್ಟ ಪಂಗಡ ತಲಾ 2. ಎಸ್‌ಟಿ ಮಹಿಳೆ ತಲಾ 2, ಬಿಸಿಎ ತಲಾ 7. ಬಿಸಿಎ ಮಹಿಳೆ ತಲಾ 6, ಬಿಸಿಬಿ ತಲಾ2, ಬಿಸಿಬಿ ಮಹಿಳೆ ತಲಾ 1, ಸಾಮಾನ್ಯ ತಲಾ 16. ಸಾಮಾನ್ಯ ಮಹಿಳೆ ತಲಾ 15 ಸ್ಥಾನಗಳನ್ನು ಮೀಸಲಿರಿಸಲಾಗುತ್ತದೆ.

ರಾಜ್ಯದ 123 ಪುರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ತಲಾ 11, ಎಸ್‌ಸಿ ಮಹಿಳೆಗೆ ತಲಾ 10, ಎಸ್‌ಟಿ ತಲಾ 5, ಎಸ್‌ಟಿ ಮಹಿಳೆ ತಲಾ 4, బిసిఎ ತಲಾ 12, ಬಿಸಿಎ ಮಹಿಳಾ ತಲಾ 12. ಬಿಸಿಬಿ ತಲಾ 3. బిసిబి ಮಹಿಳಾ ತಲಾ 3, ಸಾಮಾನ್ಯ ತಲಾ 31, ಸಾಮಾನ್ಯ ಮಹಿಳೆ ತಲಾ 31 ಸ್ಥಾನಗಳನ್ನು ಮೀಸಲಿಡಲಾಗುತ್ತದೆ

Related posts

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!