July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

ಬೆಂಗಳೂರು: ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿದೆ.

ರಾಜ್ಯದ 61 ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಪರಿಶಿಷ್ಟ ಜಾತಿ ತಲಾ 5, ಪರಿಶಿಷ್ಟ ಜಾತಿ ಮಹಿಳೆ ತಲಾ 5, ಪರಿಶಿಷ್ಟ ಪಂಗಡ ತಲಾ 2. ಎಸ್‌ಟಿ ಮಹಿಳೆ ತಲಾ 2, ಬಿಸಿಎ ತಲಾ 7. ಬಿಸಿಎ ಮಹಿಳೆ ತಲಾ 6, ಬಿಸಿಬಿ ತಲಾ2, ಬಿಸಿಬಿ ಮಹಿಳೆ ತಲಾ 1, ಸಾಮಾನ್ಯ ತಲಾ 16. ಸಾಮಾನ್ಯ ಮಹಿಳೆ ತಲಾ 15 ಸ್ಥಾನಗಳನ್ನು ಮೀಸಲಿರಿಸಲಾಗುತ್ತದೆ.

ರಾಜ್ಯದ 123 ಪುರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ತಲಾ 11, ಎಸ್‌ಸಿ ಮಹಿಳೆಗೆ ತಲಾ 10, ಎಸ್‌ಟಿ ತಲಾ 5, ಎಸ್‌ಟಿ ಮಹಿಳೆ ತಲಾ 4, బిసిఎ ತಲಾ 12, ಬಿಸಿಎ ಮಹಿಳಾ ತಲಾ 12. ಬಿಸಿಬಿ ತಲಾ 3. బిసిబి ಮಹಿಳಾ ತಲಾ 3, ಸಾಮಾನ್ಯ ತಲಾ 31, ಸಾಮಾನ್ಯ ಮಹಿಳೆ ತಲಾ 31 ಸ್ಥಾನಗಳನ್ನು ಮೀಸಲಿಡಲಾಗುತ್ತದೆ

Related posts

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!