25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

ಬೆಂಗಳೂರು: ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿದೆ.

ರಾಜ್ಯದ 61 ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಪರಿಶಿಷ್ಟ ಜಾತಿ ತಲಾ 5, ಪರಿಶಿಷ್ಟ ಜಾತಿ ಮಹಿಳೆ ತಲಾ 5, ಪರಿಶಿಷ್ಟ ಪಂಗಡ ತಲಾ 2. ಎಸ್‌ಟಿ ಮಹಿಳೆ ತಲಾ 2, ಬಿಸಿಎ ತಲಾ 7. ಬಿಸಿಎ ಮಹಿಳೆ ತಲಾ 6, ಬಿಸಿಬಿ ತಲಾ2, ಬಿಸಿಬಿ ಮಹಿಳೆ ತಲಾ 1, ಸಾಮಾನ್ಯ ತಲಾ 16. ಸಾಮಾನ್ಯ ಮಹಿಳೆ ತಲಾ 15 ಸ್ಥಾನಗಳನ್ನು ಮೀಸಲಿರಿಸಲಾಗುತ್ತದೆ.

ರಾಜ್ಯದ 123 ಪುರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ತಲಾ 11, ಎಸ್‌ಸಿ ಮಹಿಳೆಗೆ ತಲಾ 10, ಎಸ್‌ಟಿ ತಲಾ 5, ಎಸ್‌ಟಿ ಮಹಿಳೆ ತಲಾ 4, బిసిఎ ತಲಾ 12, ಬಿಸಿಎ ಮಹಿಳಾ ತಲಾ 12. ಬಿಸಿಬಿ ತಲಾ 3. బిసిబి ಮಹಿಳಾ ತಲಾ 3, ಸಾಮಾನ್ಯ ತಲಾ 31, ಸಾಮಾನ್ಯ ಮಹಿಳೆ ತಲಾ 31 ಸ್ಥಾನಗಳನ್ನು ಮೀಸಲಿಡಲಾಗುತ್ತದೆ

Related posts

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya
error: Content is protected !!