23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

ಬೆಂಗಳೂರು: ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿದೆ.

ರಾಜ್ಯದ 61 ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಪರಿಶಿಷ್ಟ ಜಾತಿ ತಲಾ 5, ಪರಿಶಿಷ್ಟ ಜಾತಿ ಮಹಿಳೆ ತಲಾ 5, ಪರಿಶಿಷ್ಟ ಪಂಗಡ ತಲಾ 2. ಎಸ್‌ಟಿ ಮಹಿಳೆ ತಲಾ 2, ಬಿಸಿಎ ತಲಾ 7. ಬಿಸಿಎ ಮಹಿಳೆ ತಲಾ 6, ಬಿಸಿಬಿ ತಲಾ2, ಬಿಸಿಬಿ ಮಹಿಳೆ ತಲಾ 1, ಸಾಮಾನ್ಯ ತಲಾ 16. ಸಾಮಾನ್ಯ ಮಹಿಳೆ ತಲಾ 15 ಸ್ಥಾನಗಳನ್ನು ಮೀಸಲಿರಿಸಲಾಗುತ್ತದೆ.

ರಾಜ್ಯದ 123 ಪುರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ತಲಾ 11, ಎಸ್‌ಸಿ ಮಹಿಳೆಗೆ ತಲಾ 10, ಎಸ್‌ಟಿ ತಲಾ 5, ಎಸ್‌ಟಿ ಮಹಿಳೆ ತಲಾ 4, బిసిఎ ತಲಾ 12, ಬಿಸಿಎ ಮಹಿಳಾ ತಲಾ 12. ಬಿಸಿಬಿ ತಲಾ 3. బిసిబి ಮಹಿಳಾ ತಲಾ 3, ಸಾಮಾನ್ಯ ತಲಾ 31, ಸಾಮಾನ್ಯ ಮಹಿಳೆ ತಲಾ 31 ಸ್ಥಾನಗಳನ್ನು ಮೀಸಲಿಡಲಾಗುತ್ತದೆ

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!