26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

ಬೆಂಗಳೂರು: ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿದೆ.

ರಾಜ್ಯದ 61 ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಪರಿಶಿಷ್ಟ ಜಾತಿ ತಲಾ 5, ಪರಿಶಿಷ್ಟ ಜಾತಿ ಮಹಿಳೆ ತಲಾ 5, ಪರಿಶಿಷ್ಟ ಪಂಗಡ ತಲಾ 2. ಎಸ್‌ಟಿ ಮಹಿಳೆ ತಲಾ 2, ಬಿಸಿಎ ತಲಾ 7. ಬಿಸಿಎ ಮಹಿಳೆ ತಲಾ 6, ಬಿಸಿಬಿ ತಲಾ2, ಬಿಸಿಬಿ ಮಹಿಳೆ ತಲಾ 1, ಸಾಮಾನ್ಯ ತಲಾ 16. ಸಾಮಾನ್ಯ ಮಹಿಳೆ ತಲಾ 15 ಸ್ಥಾನಗಳನ್ನು ಮೀಸಲಿರಿಸಲಾಗುತ್ತದೆ.

ರಾಜ್ಯದ 123 ಪುರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ತಲಾ 11, ಎಸ್‌ಸಿ ಮಹಿಳೆಗೆ ತಲಾ 10, ಎಸ್‌ಟಿ ತಲಾ 5, ಎಸ್‌ಟಿ ಮಹಿಳೆ ತಲಾ 4, బిసిఎ ತಲಾ 12, ಬಿಸಿಎ ಮಹಿಳಾ ತಲಾ 12. ಬಿಸಿಬಿ ತಲಾ 3. బిసిబి ಮಹಿಳಾ ತಲಾ 3, ಸಾಮಾನ್ಯ ತಲಾ 31, ಸಾಮಾನ್ಯ ಮಹಿಳೆ ತಲಾ 31 ಸ್ಥಾನಗಳನ್ನು ಮೀಸಲಿಡಲಾಗುತ್ತದೆ

Related posts

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳದಲ್ಲಿ ಇತಿಹಾಸ ಸೃಷ್ಟಿ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!