July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

ಬೆಳ್ತಂಗಡಿ: ಕಳೆದೊಂದು ವಾರದಿಂದ ತಾಲೂಕಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಪ್ರಕೃತಿ ವಿಕೋಪಗಳು ನಡೆಯುತ್ತಿದೆ. ಇಗಾಗಲೇ ರೆಡ್ ಆಲರ್ಟ್ ಇರುವುದರಿಂದ ಶಾಲೆಗಳಿಗೆ ರಜೆ ಸಾರಲಾಗಿದೆ.

ಕಳೆದ ದಿನ ಸುರಿದ ಭಾರಿ ಗಾಳಿ ಮಳೆಗೆ ತೆಂಕಕಾರಂದೂರು ಗ್ರಾಮದ ಪೆರಾಲ್ದರಕಟ್ಟೆ ಸಾರ್ವಜನಿಕ ಬಸ್ಸ್ ತಂಗುದಾಣ ಕುಸಿತ ಖಂಡಿದೆ. ಈ ಸಂದರ್ಭದಲ್ಲಿ ಯಾರು ಪ್ರಯಾಣಿಕರು ಇಲ್ಲದಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ.

ವಿದ್ಯಾರ್ಥಿಗಳು, ಉದ್ಯೋಗಸ್ಥರು ಕೆಲಸಕ್ಕೆ ತೆರಲುವಾಗ ಈ ಬಸ್ಸ್ ತುಂಗುದಾಣದಲ್ಲಿ ವಾಹನಕ್ಕೆ ಕಾಯುತ್ತಿರುತ್ತಾರೆ. ಸಂಬಂಧಪಟ್ಟವರು ಕೂಡಲೆ ದುರಸ್ಥಿಗೊಳಿಸುವಂತೆ ಸಾರ್ಜನಿಕರು ಒತ್ತಾಯಿಸಿದ್ದಾರೆ.

Related posts

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!