26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

ಬೆಳ್ತಂಗಡಿ: ಕಳೆದೊಂದು ವಾರದಿಂದ ತಾಲೂಕಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಪ್ರಕೃತಿ ವಿಕೋಪಗಳು ನಡೆಯುತ್ತಿದೆ. ಇಗಾಗಲೇ ರೆಡ್ ಆಲರ್ಟ್ ಇರುವುದರಿಂದ ಶಾಲೆಗಳಿಗೆ ರಜೆ ಸಾರಲಾಗಿದೆ.

ಕಳೆದ ದಿನ ಸುರಿದ ಭಾರಿ ಗಾಳಿ ಮಳೆಗೆ ತೆಂಕಕಾರಂದೂರು ಗ್ರಾಮದ ಪೆರಾಲ್ದರಕಟ್ಟೆ ಸಾರ್ವಜನಿಕ ಬಸ್ಸ್ ತಂಗುದಾಣ ಕುಸಿತ ಖಂಡಿದೆ. ಈ ಸಂದರ್ಭದಲ್ಲಿ ಯಾರು ಪ್ರಯಾಣಿಕರು ಇಲ್ಲದಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ.

ವಿದ್ಯಾರ್ಥಿಗಳು, ಉದ್ಯೋಗಸ್ಥರು ಕೆಲಸಕ್ಕೆ ತೆರಲುವಾಗ ಈ ಬಸ್ಸ್ ತುಂಗುದಾಣದಲ್ಲಿ ವಾಹನಕ್ಕೆ ಕಾಯುತ್ತಿರುತ್ತಾರೆ. ಸಂಬಂಧಪಟ್ಟವರು ಕೂಡಲೆ ದುರಸ್ಥಿಗೊಳಿಸುವಂತೆ ಸಾರ್ಜನಿಕರು ಒತ್ತಾಯಿಸಿದ್ದಾರೆ.

Related posts

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya
error: Content is protected !!