26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

ಬೆಳ್ತಂಗಡಿ: ಕಳೆದೊಂದು ವಾರದಿಂದ ತಾಲೂಕಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಪ್ರಕೃತಿ ವಿಕೋಪಗಳು ನಡೆಯುತ್ತಿದೆ. ಇಗಾಗಲೇ ರೆಡ್ ಆಲರ್ಟ್ ಇರುವುದರಿಂದ ಶಾಲೆಗಳಿಗೆ ರಜೆ ಸಾರಲಾಗಿದೆ.

ಕಳೆದ ದಿನ ಸುರಿದ ಭಾರಿ ಗಾಳಿ ಮಳೆಗೆ ತೆಂಕಕಾರಂದೂರು ಗ್ರಾಮದ ಪೆರಾಲ್ದರಕಟ್ಟೆ ಸಾರ್ವಜನಿಕ ಬಸ್ಸ್ ತಂಗುದಾಣ ಕುಸಿತ ಖಂಡಿದೆ. ಈ ಸಂದರ್ಭದಲ್ಲಿ ಯಾರು ಪ್ರಯಾಣಿಕರು ಇಲ್ಲದಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ.

ವಿದ್ಯಾರ್ಥಿಗಳು, ಉದ್ಯೋಗಸ್ಥರು ಕೆಲಸಕ್ಕೆ ತೆರಲುವಾಗ ಈ ಬಸ್ಸ್ ತುಂಗುದಾಣದಲ್ಲಿ ವಾಹನಕ್ಕೆ ಕಾಯುತ್ತಿರುತ್ತಾರೆ. ಸಂಬಂಧಪಟ್ಟವರು ಕೂಡಲೆ ದುರಸ್ಥಿಗೊಳಿಸುವಂತೆ ಸಾರ್ಜನಿಕರು ಒತ್ತಾಯಿಸಿದ್ದಾರೆ.

Related posts

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

Suddi Udaya

ನೂರುಲ್ ಹುದಾ ಮದ್ರಸ ಕನ್ನಡಿಕಟ್ಟೆಯಲ್ಲಿ ವೈಭವದ ‘ಫೈಳಾನ್ 2026 ಮೀಲಾದ್ ಫೆಸ್ಟ್”: ಟೈಗ್ರಿಸ್ ತಂಡ ಚಾಂಪಿಯನ್

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya
error: Content is protected !!