24.7 C
ಪುತ್ತೂರು, ಬೆಳ್ತಂಗಡಿ
May 17, 2025
ಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

ಉಜಿರೆ : “ಹೃದಯದಲ್ಲಿ ಗಮನಹರಿಸುವ ಮೂಲಕ ಮನಸ್ಸನ್ನು ಕೇಂದ್ರೀಕರಿಸಬೇಕು” ಎಂದು ಹಾರ್ಟ್ಫುಲ್ನೆಸ್ ರಾಮಚಂದ್ರ ಮಿಷನ್ ನ ಧ್ಯಾನ ತರಬೇತುದಾರರಾಗಿರುವ ಶ್ರೀಮತಿ ಬಿ.ವತ್ಸಲಾ ಹೇಳಿದರು.

ಇವರು ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜು.16 ರಂದು ಶಿಕ್ಷಕ ವೃಂದಕ್ಕೆ ಆಯೋಜಿಸಲಾಗಿದ್ದ “ಧ್ಯಾನದ ಮಹತ್ವ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಶಿಕ್ಷಕರಿಗೆ ಧ್ಯಾನದ ಮಹತ್ವ ಹಾಗೂ ಧ್ಯಾನ ಮಾಡುವ ಕುರಿತು ಹಂತ ಹಂತಗಳಾಗಿ ತಿಳಿಸಿ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ಚೇತನ ಕಾರ್ಯಕ್ರಮ ನಿರೂಪಿಸಿದರು.

Related posts

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya
error: Content is protected !!