22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

ಬೆಳ್ತಂಗಡಿ: ಹತ್ತನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್ ಜಿ ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ಯೋಗ ರಿಸರ್ಚ್ ಸೆಂಟರ್ ಇದರ ಜಂಟಿ ಆಶ್ರಯದಲ್ಲಿ ಹಾಗೂ ಯುಗ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಕರ್ನಾಟಕ ಸರಕಾರ ಇದರ ಸಹಕಾರದಲ್ಲಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಇವರು ಟ್ರೆಡಿಷನಲ್ ಯೋಗ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಇಂಡೋನೇಷ್ಯಾದಲ್ಲಿ ನಡೆಯುವ ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿರುತ್ತಾರೆ.

ಇವರು ಕನ್ಯಾಡಿ ಗ್ರಾಮದ ಗುರಿಪಳ್ಳ ಕಂಬಳದಡ್ಡ ನಿವಾಸಿ ರಾಜೇಶ್ ಗೌಡ , ಪ್ರೇಮಲತಾ ದಂಪತಿಯ ಪುತ್ರ.

Related posts

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya
error: Content is protected !!