September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

ಕಾಶಿಪಟ್ಣ: ಇಲ್ಲಿಯ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿ 2024-2025ರ ನೂತನ ಸಮಿತಿ ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯತೀಶ್ ಕೇದಿಗೆ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಕಿರೋಡಿ, ಕಾರ್ಯದರ್ಶಿಯಾಗಿ ಸುಭಾಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರವೀಂದ್ರ ಪಿ , ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಕೇದಿಗೆ,, ಕ್ರೀಡಾ ಸಮಿತಿ ನವೀನ್ ದೇವಾಡಿಗ, ಶಿವಪ್ರಸಾದ್ ಮೆರ್ಕಾಲ್ , ಪೂಜಾ ಸಮಿತಿ ಚಂದ್ರಶೇಖರ್ ಸೇನರಬೆಟ್ಟು ,ಹರ್ಷಿತ್ ಕೇಳ ,ವಿವಿತ್ ಶೆಟ್ಟಿ ಅಮೃತ್, ಗೌರವ ಸಲಹೆಗಾರು ರಾಜೇಶ್ ಕೇದಿಗೆ ,ರಾಘವೇಂದ್ರ ಕೇದಿಗೆ ,ಶಶಿಕಾಂತ್ ಇವರು ಆಯ್ಕೆಯಾಗಿದ್ದಾರೆ.

Related posts

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya
error: Content is protected !!