July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

ಗುರುವಾಯನಕೆರೆ: ಇಂದು ಬೆಳಗ್ಗಿನಿಂದ ನಿರಂತರ ಸುರಿದ ಮಳೆಯಿಂದಾಗಿ ಚರಂಡಿ ವ್ಯವಸ್ಥೆ ಇಲ್ಲದೆ ಗುರುವಾಯನಕೆರೆಯಿಂದ ನಾರಾವಿ ಮತ್ತು ವೇಣೂರು ಹೋಗುವ ಶಕ್ತಿನಗರದಲ್ಲಿ ರಸ್ತೆಯಲ್ಲೇ ನೀರು ಹರಿದುಹೋಗುತ್ತಿದ್ದು ಹಾಗೂ ರಸ್ತೆಯ ಹತ್ತಿರದಲ್ಲೇ ನೀರು ನಿಂತು ಕೆರೆಯಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಗಮನ ಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya
error: Content is protected !!