ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ ವ್ಯಕ್ತ ವಾದ ಹಿನ್ನೆಲೆಯಲ್ಲಿ ಆಷಾಡ ಮಾರಾಟ ಕೆಲ ದಿನಗಳವರೆಗೆ ವಿಸ್ತರಿಸಲಾಗಿದೆ.

ಆಷಾಢ ಡಿಸ್ಕೌಂಟ್ ಸೇಲ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಜನರು ಬಟ್ಟೆಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ.

ಉತ್ತಮ ಗುಣ ಮಟ್ಟದ ಬಟ್ಟೆ ಲಭ್ಯವಿದ್ದು ಬ್ರಾಂಡೆಡ್ ಬಟ್ಟೆಗಳು ಕೂಡ ವಿಶೇಷ ರಿಯಾಯಿತಿಯಲ್ಲಿ ಪಡೆಯಬಹುದಾಗಿದೆ. ಗ್ರಾಹಕರು ನಿರೀಕ್ಷೆಗೂ ಮೀರಿ ಖರೀದಿಯಲ್ಲಿ ತೊಡಗಿದ್ದು, ಉತ್ತಮ ಪ್ರತಿಕ್ರಿಯೆ ಮತ್ತು ಅಭಿಪ್ರಾಯದ ಮೇರೆಗೆ ಕೊಡುಗೆಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸತತ 6ನೇ ಬಾರಿ ಎಸ್.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya
error: Content is protected !!