30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ ವ್ಯಕ್ತ ವಾದ ಹಿನ್ನೆಲೆಯಲ್ಲಿ ಆಷಾಡ ಮಾರಾಟ ಕೆಲ ದಿನಗಳವರೆಗೆ ವಿಸ್ತರಿಸಲಾಗಿದೆ.

ಆಷಾಢ ಡಿಸ್ಕೌಂಟ್ ಸೇಲ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಜನರು ಬಟ್ಟೆಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ.

ಉತ್ತಮ ಗುಣ ಮಟ್ಟದ ಬಟ್ಟೆ ಲಭ್ಯವಿದ್ದು ಬ್ರಾಂಡೆಡ್ ಬಟ್ಟೆಗಳು ಕೂಡ ವಿಶೇಷ ರಿಯಾಯಿತಿಯಲ್ಲಿ ಪಡೆಯಬಹುದಾಗಿದೆ. ಗ್ರಾಹಕರು ನಿರೀಕ್ಷೆಗೂ ಮೀರಿ ಖರೀದಿಯಲ್ಲಿ ತೊಡಗಿದ್ದು, ಉತ್ತಮ ಪ್ರತಿಕ್ರಿಯೆ ಮತ್ತು ಅಭಿಪ್ರಾಯದ ಮೇರೆಗೆ ಕೊಡುಗೆಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಕಾಶಿಪಟ್ಣ: ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ : ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya
error: Content is protected !!