22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ ವತಿಯಿಂದ ಅಂಚೆ ಇಲಾಖೆ ಸೇವೆಯಿಂದ ನಿವೃತ್ತಿ ಹೊಂದಿದ ಡಾಕಯ್ಯ ಗೌಡ ಹಿರ್ಯ ಇವರಿಗೆ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಹಾಗೂ ಭಜನಾ ಸೇವೆಯು ಜು 16ರಂದು ಮಂಡಳಿಯ ಕಾರ್ಯಾಲಯದಲ್ಲಿ ನಡೆಯಿತು.

ಸಭಾ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಕಲ್ಲಕುರ್ಣಿ ವಹಿಸಿದ್ದರು. ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹಿರ್ಯ, ಮುಖ್ಯ ಅತಿಥಿಗಳಾಗಿ ವಿಠಲ ಶೆಟ್ಟಿ ಉಪ್ಪಡ್ಕ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಂಡಳಿಯ ಪದಾಧಿಕಾರಿಗಳು , ಸದಸ್ಯರು ಸೇರಿದಂತೆ ಭಕ್ತಾಭಿಮಾನಿಗಳು ಉಪಸಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!