25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

ವೇಣೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವೇಣೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಮತ್ತು ಈ ಜಮೀನು ಮಂಜೂರಾತಿಗಾಗಿ ಸರ್ಕಾರದ ಅಂತಿಮ ಅನುಮೋದನೆಗಾಗಿ ಅವಿರತ ಪ್ರಯತ್ನ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಿರ್ದೇಶಕರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಅಧ್ಯಕ್ಷರು, ಬೆಳ್ತಂಗಡಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಪಿತಾಂಬರ ಹೇರಾಜೆ, ವೇಣೂರು ಸಂಘದ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ಕೋಶಾಧಿಕಾರಿ ಯೋಗಿಶ್ ಬಿಕ್ರೋಟ್ಟು, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ನಿತೀಶ್ ಕೋಟ್ಯಾನ್ , ಬೆಳ್ತಂಗಡಿ ಸಂಘದ ನಿರ್ದೇಶಕರಾದ ವಿಶ್ವನಾಥ ದಡ್ಡಲಪಲ್ಕೆ, ಹಾಗೂ ಪ್ರಮುಖರಾದ ರಮೇಶ್ ಪೂಜಾರಿ ಪಡ್ಡಾಯಿಮಜಲು, ನವೀನ್ ಪಚ್ಚೇರಿ, ಸತೀಶ್ ಉಜಿರ್ದಡ್ಡ, ಶೇಖರ್ ಪೂಜಾರಿ, ಸುರೇಶ್ ಪೂಜಾರಿ ಕರಿಮಣೇಲು, ರವಿ ಪೂಜಾರಿ ಮೂಡುಕೊಡಿ ಉಪಸ್ಥಿತರಿದ್ದರು.

Related posts

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!