September 6, 2026
ಧಾರ್ಮಿಕ

ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

ಕೊಕ್ಕಡ: ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ 23 ದೇವಸ್ಥಾನಗಳಿಗೆ ನೂತನ ವ್ಯವಸ್ಥಾಪನ ಸಮಿತಿ ರಚನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅದರಲ್ಲಿ ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನ ಒಂದಾಗಿದೆ

25 ವರ್ಷಕ್ಕಿಂತ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ದಿನಾಂಕ 03-08-24ರ ಒಳಗೆ “ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಮಿಂಟೋ ಶ್ರೀ ಆಂಜನೇಯ ಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018 ಇಲ್ಲಿಗೆ ನೇರವಾಗಿ ಸಲ್ಲಿಸತಕ್ಕದ್ದು.

ನಿಗದಿತ ಅರ್ಜಿ ನಮೂನೆಯು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು www.itms.kar.gov.in ನಲ್ಲಿ ಲಭ್ಯವಿರುತ್ತದೆ.

Related posts

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya
error: Content is protected !!