April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇವರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವವರ ಸಹಾಯಾರ್ಥವಾಗಿ ಜಿಲ್ಲೆಯ ಹೆಸರಾಂತ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ವಿದುರಾತಿಥ್ಯ ರಣವೀಳ್ಯ ಎಂಬ ತಾಳಮದ್ದಳೆ ಕಾರ್ಯಕ್ರಮ ಇಂದು (ಜು.17) ಮಧ್ಯಾಹ್ನ ನಡೆಯಲಿದೆ.

ಬಳಂಜದಲ್ಲಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ನಡೆಸುತ್ತಾ ಬಂದಿರುವ ಶಿವಾಜಿ ಫ್ರೆಂಡ್ಸ್ ಕ್ಲಬ್ ಸದಸ್ಯರು ಈ ವರ್ಷವೂ ಅನಾರೋಗ್ಯದಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಸಹಾಯಹಸ್ತ ನೀಡುವುದು ಮತ್ತು ಬಳಂಜ ಶಾಲೆಯಲ್ಲಿ ಈ ವರ್ಷ ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಶರಣ್ಯ ಮತ್ತು ಮನ್ವಿತಾರಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲರೂ ಈ ಸಮಾರಂಭದಲ್ಲಿ ಭಾಗಿಯಾಗಬೇಕಾಗಿ ಕ್ಲಬ್ ನ ಅಧ್ಯಕ್ಷ ಹರೀಶ್ ದೇವಾಡಿಗ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಮಾರ್ ಕೆ.ತಿಳಿಸಿದ್ದಾರೆ.

Related posts

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya
error: Content is protected !!