24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇವರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವವರ ಸಹಾಯಾರ್ಥವಾಗಿ ಜಿಲ್ಲೆಯ ಹೆಸರಾಂತ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ವಿದುರಾತಿಥ್ಯ ರಣವೀಳ್ಯ ಎಂಬ ತಾಳಮದ್ದಳೆ ಕಾರ್ಯಕ್ರಮ ಇಂದು (ಜು.17) ಮಧ್ಯಾಹ್ನ ನಡೆಯಲಿದೆ.

ಬಳಂಜದಲ್ಲಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ನಡೆಸುತ್ತಾ ಬಂದಿರುವ ಶಿವಾಜಿ ಫ್ರೆಂಡ್ಸ್ ಕ್ಲಬ್ ಸದಸ್ಯರು ಈ ವರ್ಷವೂ ಅನಾರೋಗ್ಯದಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಸಹಾಯಹಸ್ತ ನೀಡುವುದು ಮತ್ತು ಬಳಂಜ ಶಾಲೆಯಲ್ಲಿ ಈ ವರ್ಷ ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಶರಣ್ಯ ಮತ್ತು ಮನ್ವಿತಾರಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲರೂ ಈ ಸಮಾರಂಭದಲ್ಲಿ ಭಾಗಿಯಾಗಬೇಕಾಗಿ ಕ್ಲಬ್ ನ ಅಧ್ಯಕ್ಷ ಹರೀಶ್ ದೇವಾಡಿಗ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಮಾರ್ ಕೆ.ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya
error: Content is protected !!