23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇವರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವವರ ಸಹಾಯಾರ್ಥವಾಗಿ ಜಿಲ್ಲೆಯ ಹೆಸರಾಂತ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ವಿದುರಾತಿಥ್ಯ ರಣವೀಳ್ಯ ಎಂಬ ತಾಳಮದ್ದಳೆ ಕಾರ್ಯಕ್ರಮ ಇಂದು (ಜು.17) ಮಧ್ಯಾಹ್ನ ನಡೆಯಲಿದೆ.

ಬಳಂಜದಲ್ಲಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ನಡೆಸುತ್ತಾ ಬಂದಿರುವ ಶಿವಾಜಿ ಫ್ರೆಂಡ್ಸ್ ಕ್ಲಬ್ ಸದಸ್ಯರು ಈ ವರ್ಷವೂ ಅನಾರೋಗ್ಯದಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಸಹಾಯಹಸ್ತ ನೀಡುವುದು ಮತ್ತು ಬಳಂಜ ಶಾಲೆಯಲ್ಲಿ ಈ ವರ್ಷ ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಶರಣ್ಯ ಮತ್ತು ಮನ್ವಿತಾರಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲರೂ ಈ ಸಮಾರಂಭದಲ್ಲಿ ಭಾಗಿಯಾಗಬೇಕಾಗಿ ಕ್ಲಬ್ ನ ಅಧ್ಯಕ್ಷ ಹರೀಶ್ ದೇವಾಡಿಗ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಮಾರ್ ಕೆ.ತಿಳಿಸಿದ್ದಾರೆ.

Related posts

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಡಿ 19-20: ಉಜಿರೆ ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಗೆ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!