27.8 C
ಪುತ್ತೂರು, ಬೆಳ್ತಂಗಡಿ
May 19, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

ಕಾಶಿಪಟ್ಣ: ಇಲ್ಲಿಯ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿ 2024-2025ರ ನೂತನ ಸಮಿತಿ ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯತೀಶ್ ಕೇದಿಗೆ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಕಿರೋಡಿ, ಕಾರ್ಯದರ್ಶಿಯಾಗಿ ಸುಭಾಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರವೀಂದ್ರ ಪಿ , ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಕೇದಿಗೆ,, ಕ್ರೀಡಾ ಸಮಿತಿ ನವೀನ್ ದೇವಾಡಿಗ, ಶಿವಪ್ರಸಾದ್ ಮೆರ್ಕಾಲ್ , ಪೂಜಾ ಸಮಿತಿ ಚಂದ್ರಶೇಖರ್ ಸೇನರಬೆಟ್ಟು ,ಹರ್ಷಿತ್ ಕೇಳ ,ವಿವಿತ್ ಶೆಟ್ಟಿ ಅಮೃತ್, ಗೌರವ ಸಲಹೆಗಾರು ರಾಜೇಶ್ ಕೇದಿಗೆ ,ರಾಘವೇಂದ್ರ ಕೇದಿಗೆ ,ಶಶಿಕಾಂತ್ ಇವರು ಆಯ್ಕೆಯಾಗಿದ್ದಾರೆ.

Related posts

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya
error: Content is protected !!