22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

ಕಾಶಿಪಟ್ಣ: ಇಲ್ಲಿಯ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿ 2024-2025ರ ನೂತನ ಸಮಿತಿ ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯತೀಶ್ ಕೇದಿಗೆ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಕಿರೋಡಿ, ಕಾರ್ಯದರ್ಶಿಯಾಗಿ ಸುಭಾಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರವೀಂದ್ರ ಪಿ , ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಕೇದಿಗೆ,, ಕ್ರೀಡಾ ಸಮಿತಿ ನವೀನ್ ದೇವಾಡಿಗ, ಶಿವಪ್ರಸಾದ್ ಮೆರ್ಕಾಲ್ , ಪೂಜಾ ಸಮಿತಿ ಚಂದ್ರಶೇಖರ್ ಸೇನರಬೆಟ್ಟು ,ಹರ್ಷಿತ್ ಕೇಳ ,ವಿವಿತ್ ಶೆಟ್ಟಿ ಅಮೃತ್, ಗೌರವ ಸಲಹೆಗಾರು ರಾಜೇಶ್ ಕೇದಿಗೆ ,ರಾಘವೇಂದ್ರ ಕೇದಿಗೆ ,ಶಶಿಕಾಂತ್ ಇವರು ಆಯ್ಕೆಯಾಗಿದ್ದಾರೆ.

Related posts

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya
error: Content is protected !!