25.5 C
ಪುತ್ತೂರು, ಬೆಳ್ತಂಗಡಿ
July 23, 2026
ಶಾಲಾ ಕಾಲೇಜು

ದಕ್ಷಿಣ ಕನ್ನಡ ಜಿಲ್ಲೆಯ ಈ ತಾಲೂಕಿಗಳಿಗೆ ರಜೆ ಘೋಷಣೆ

ಬೆಳ್ತಂಗಡಿ : ದ.ಕ.ಜಿಲ್ಲೆಯದ ಪುತ್ತೂರು ಬಂಟ್ವಾಳ. ಬೆಳ್ತಂಗಡಿ ಸುಳ್ಯ ಕಡಬ.ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya
error: Content is protected !!