22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

ಮರೋಡಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಡಿ ಗ್ರಾಮದ ಕನ್ಯಾನ ಎಂಬಲ್ಲಿಯ ಸಾರಮ್ಮ ಕೋಂ ಅಬ್ದುಲ್ ರಹಿಮಾನ್ ಎಂಬವರ ವಾಸದ ಮನೆ ಕುಸಿದಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್, ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್ ಎಎನ್, ಮತ್ತು ಕಂದಾಯ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ವಾಸದ ಮನೆಯನ್ನು ಕಳೆದುಕೊಂಡ ಸಂತ್ರಸ್ತರನ್ನು ಪಕ್ಕದಲ್ಲಿರುವ ಸುರಕ್ಷಿತ ಮನೆಗೆ ಸ್ಥಳಾಂತರಿಸಲಾಗಿದೆ.

Related posts

ಏಕರೂಪ ಸಮವಸ್ತ್ರ ನೀತಿ ಪಾಲನೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆ ಅಕ್ರಮ ಗೋಹತ್ಯೆ ತಡೆಗೆ ಆಗ್ರಹ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್ ರಿಗೆ ಮನವಿ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya
error: Content is protected !!