23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya
error: Content is protected !!