23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
error: Content is protected !!